ಯಕ್ಷಗಾನ ಕಲಾರಂಗದ ಅಧ್ಯಕ್ಷರಾಗಿ ಎಂ. ಗಂಗಾಧರ ರಾವ್ ಪುನರಾಯ್ಕೆ

ಉಡುಪಿಯ ಹಿರಿಯ ಸಾಂಸ್ಕೃತಿಕ ಸಂಘಟನೆ ಯಕ್ಷಗಾನ ಕಲಾರಂಗದ 47ನೇ ಮಹಾಸಭೆಯಲ್ಲಿ ಆಯ್ಕೆಯಾದ ಕಾರ್ಯಕಾರಿ ಸಮಿತಿಯು ಜುಲೈ 12, 2022ರಂದು ಸಭೆ ನಡೆಸಿ ಎಂ. ಗಂಗಾಧರ್ ರಾವ್ ಇವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿತು.

2022-23ನೇ ಸಾಲಿಗೆ ಆಯ್ಕೆಗೊಂಡ ಪದಾಧಿಕಾರಿಗಳು. ಉಪಾಧ್ಯಕ್ಷರು : ಎಸ್.ವಿ.ಭಟ್, ಪಿ.ಕಿಶನ್ ಹೆಗ್ಡೆ, ವಿ.ಜಿ.ಶೆಟ್ಟಿ,
ಕಾರ್ಯದರ್ಶಿ: ಮುರಲಿ ಕಡೆಕಾರ್,
ಜತೆಕಾರ್ಯದರ್ಶಿಗಳು : ನಾರಾಯಣ ಎಂ. ಹೆಗಡೆ, ಎಚ್.ಎನ್. ಶೃಂಗೇಶ್ವರ,
ಕೋಶಾಧಿಕಾರಿ : ಮನೋಹರ ಕೆ.,
ಸದಸ್ಯರು : ಕೆ. ಗಣೇಶ್ ರಾವ್, ತಲ್ಲೂರು ಶಿವರಾಮ ಶೆಟ್ಟಿ, ಬಿ. ನಾರಾಯಣ, ಕೆ. ಸದಾಶಿವ ರಾವ್, ಎಂ. ಎಲ್. ಸಾಮಗ, ಬಿ. ಭುವನಪ್ರಸಾದ್ ಹೆಗ್ಡೆ, ಎಸ್. ಗಣರಾಜ್ ಭಟ್, ಅನಂತರಾಜ ಉಪಾಧ್ಯ, ವಿಜಯ್ ಕುಮಾರ್ ಮುದ್ರಾಡಿ, ವಿದ್ಯಾಪ್ರಸಾದ್, ದಿನೇಶ್ ಪಿ. ಪೂಜಾರಿ, ಎಚ್. ಎನ್. ವೆಂಕಟೇಶ್, ಎ. ನಟರಾಜ ಉಪಾಧ್ಯ, ಕೆ. ಅಜಿತ್ ಕುಮಾರ್, ಅಶೋಕ್ ಎಂ, ರಾಜೇಶ್ ನಾವಡ, ಮಂಜುನಾಥ ಹೆಬ್ಬಾರ್.

ಆಹ್ವಾನಿತರು : ರಮೇಶ್ ರಾವ್, ಗಣೇಶ್ ಬ್ರಹ್ಮಾವರ, ಕೆ. ಶ್ರೀಧರ ರಾವ್, ಡಾ. ಶೈಲಜಾ, ಸಂತೋಷ್ ಕುಮಾರ್ ಶೆಟ್ಟಿ, ಪೃಥ್ವಿರಾಜ್ ಕವತ್ತಾರ್, ಕೆ. ಆನಂದ ಶೆಟ್ಟಿ, ಗಣೇಶ್ ರಾವ್ ಎಲ್ಲೂರು, ನಾಗರಾಜ ಹೆಗಡೆ, ರಮಾನಾಥ ಶ್ಯಾನುಭಾಗ, ಪಿ. ಕೃಷ್ಣಮೂರ್ತಿ ಭಟ್, ಕೆ.ಎಸ್ ಸುಬ್ರಹ್ಮಣ್ಯ ಬಾಸ್ರಿ, ಕಿಶೋರ್. ಸಿ. ಉದ್ಯಾವರ, ರಾಜೀವಿ, ಪ್ರಸಾದ್ ರಾವ್, ಸುದರ್ಶನ ಬಾಯರಿ, ವಿಶ್ವನಾಥ.

 
 
 
 
 
 
 
 
 
 
 

Leave a Reply