ಸಚಿವೆ ಶೋಭಾ ಕರಾಂದ್ಲಜೆಯವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಯಶಪಾಲ್ ಸುವರ್ಣ

ಶ್ರೀ ನರೇಂದ್ರ ಮೋದೀಜಿ ನೇತೃತ್ವದ ಕೇಂದ್ರ ಸರಕಾರದ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯ ಸಚಿವರಾಗಿ ನಿಯುಕ್ತಿಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಸನ್ಮಾನ್ಯ ಶೋಭಾ ಕರಂದ್ಲಾಜೆ ಯವರನ್ನು  ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ರವರು ದೆಹಲಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

 
 
 
 
 
 
 
 
 
 
 

Leave a Reply