ತಾಕತ್ತಿದ್ದರೆ ಭಜರಂಗದಳ ನಿಷೇಧಿಸಿ : ಯಶ್ ಪಾಲ್ ಸುವರ್ಣ ಆಕ್ರೋಶ

ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯನ್ನು ಘೋಷಿಸಿದಂತೆ ತಾಕತ್ತಿದ್ದರೆ ಭಜರಂಗದಳವನ್ನು ನಿಷೇಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಭಜರಂಗದಳದ ಮಾಜಿ ಸಂಚಾಲಕ, ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದುತ್ವದ ವಿಚಾರಧಾರೆಯೊಂದಿಗೆ ರಾಷ್ಟ್ರ ವಿರೋಧಿಗಳಿಗೆ ಸಿಂಹ ಸ್ವಪ್ನ ಸಂಘಟನೆ ಯಾಗಿ, ಕಳ್ಳರ ಹಾಗೂ ಲವ್ ಜಿಹಾದಿಗಳ ವಿರುದ್ಧ ಕಠಿಣ ನಿಲುವು ತಾಳಿದ ದೇಶ ಭಕ್ತ ಹಿಂದೂ ಸಂಘಟನೆಯನ್ನು ದಮನಿಸುವ ಯತ್ನದ ಮೂಲಕ ರಾಜ್ಯ ಕಾಂಗ್ರೆಸ್ ಪಕ್ಷ ಅಲ್ಪ ಸಂಖ್ಯಾತರ ಸಂಘಟನೆಗೆ ಮುಂದಾಗಿದೆ.

ಈ ಹಿಂದೆ ಸದಾ ಹಿಂದೂ ವಿರೋಧಿ ನಿಲುವಿನ ಸರ್ಕಾರ ನಡೆಸಿದ ಸಿದ್ದರಾಮಯ್ಯ ಮತ್ತು ಹತ್ಯೆಯ ಮೂಲಕ ನಿಷೇಧ ಕಾಯಿದೆಯ ವಿರುದ್ಧ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವ ಬಗ್ಗೆ ಹಾಗೂ ಟಿಪ್ಪು ಜಯಂತಿ ಆಚರಣೆಗೆ ಮುಂದಾಗುವ ಹಿಂದೂ ಸಂಘಟನೆಯ ಕಾರ್ಯ ಕರ್ತರ ತಾಳ್ಮೆ ಪರೀಕ್ಷೆಗೆ ಮುಂದಾಗಿದೆ.

ಕೇಸರಿ ಶಾಲು ಧರಿಸಿ ಮನೆ ಮನೆಗೆ ಭೇಟಿ ನೀಡಿ ನಕಲಿ ಹಿಂದುತ್ವದ ಮುಖವಾಡ ಧರಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭಜರಂಗದಳ ನಿಷೇಧದ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಈ ಪಕ್ಷದ ಈ ಹಿಂದೂ ವಿರೋಧಿ ನೆಟ್ಟಗೆ
ಸಮಸ್ತ ಹಿಂದೂ ಸಮಾಜ ತಕ್ಕ ಉತ್ತರ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ನೀಡಲಿದೆ ಎಂದು ಪ್ರಕಟಣೆಯಲ್ಲಿ ಪ್ರಕಟಿಸಲಾಗಿದೆ.

 
 
 
 
 
 
 
 
 
 
 

Leave a Reply