ಭಜರಂಗದಳದ ಕಾರ್ಯಕರ್ತ ಹರ್ಷ ರವರ ಮನೆಗೆ ಯಶ್ ಪಾಲ್ ಸುವರ್ಣ ಭೇಟಿ

ಶಿವಮೊಗ್ಗದಲ್ಲಿ ಮತಾಂಧ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಭಜರಂಗದಳದ ಕಾರ್ಯಕರ್ತ ಹರ್ಷ ರವರ ಮನೆಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಭೇಟಿ ನೀಡಿ ತಾಯಿ ಹಾಗೂ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿದರು.

ಶಿವಮೊಗ್ಗದಲ್ಲಿ ಮತಾಂಧ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಭಜರಂಗದಳದ ಕಾರ್ಯಕರ್ತ ಹರ್ಷ ರವರ ಮನೆಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಭೇಟಿ ನೀಡಿ ತಾಯಿ ಹಾಗೂ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿದರು.

ಈ ಸಂದರ್ಭದಲ್ಲಿ ತಮ್ಮ ವೈಯಕ್ತಿಕ ನೆಲೆಯಲ್ಲಿ ರೂ. 1 ಲಕ್ಷ ಮೊತ್ತದ ಚೆಕ್ ನೀಡಿ ಈ ಸಂಕಷ್ಟದ ಸಂದರ್ಭದಲ್ಲಿ ಸಮಸ್ತ ಹಿಂದೂ ಸಮಾಜ ಕುಟುಂಬದ ಜತೆ ನಿಲ್ಲುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯಶಪಾಲ್ ಸುವರ್ಣ ಹರ್ಷನ ಹತ್ಯೆಗೆ ಜಿಹಾದಿ ಸಂಘಟನೆಯ ಕೈವಾಡ ಇದೆ ಅವರದೇ ಭಾಷೆಯಲ್ಲಿ ನಾವು ಉತ್ತರ ಕೊಡುವ ಕೆಲಸ ಮಾಡುತ್ತೇವೆ. ಹರ್ಷನ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇವೆ ಮಗನ ಸ್ಥಾನದಲ್ಲಿ ನಿಂತು ಕುಟುಂಬಕ್ಕೆ ನೆರವಾಗುತ್ತೇವೆ. ಇದು ಹಿಜಾಬ್ ನ ಗಲಾಟೆಯ ಭಾಗವಾಗಿ ಈ ದುರ್ಘಟನೆ ನಡೆದಿದೆ. ಹಿಜಾಬ್ ಗಲಾಟೆಯಲ್ಲೂ ಜಿಹಾದಿಗಳ ಹುನ್ನಾರವಿತ್ತು ಎಂದು ತಿಳಿಸಿದರು.

 
 
 
 
 
 
 
 
 
 
 

Leave a Reply