ಪೇಜಾವರ ಶ್ರೀ ಗಳನ್ನು ಭೇಟಿ ಮಾಡಿದ ಯಶ್ ಪಾಲ್ ಸುವರ್ಣ

ಉಡುಪಿ: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಯಶ್ ಪಾಲ್ ಸುವರ್ಣ, ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಸಮಿತಿಯ ಟ್ರಸ್ಟಿಗಳಾದ ಪೇಜಾವರ ಮಠದ ಪರಮ ಪೂಜ್ಯ  ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ವೇಳೆ ಪರಮ ಪೂಜ್ಯ ಶ್ರೀಪಾದರು ಫಲ ಮಂತ್ರಾಕ್ಷತೆ ನೀಡಿ ಆಶೀರ್ವಚಿಸಿ ಅನುಗ್ರಹಿಸಿದರು.

 
 
 
 
 
 
 
 
 
 
 

Leave a Reply