ರಾಷ್ಟ್ರೀಯ ಯುವ ದಿನಾಚರಣೆ

ಉಡುಪಿ :- ಸ್ವಾಮಿ ವಿವೇಕಾನಂದರ ಆದಶ೯ಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಮನೋಬಲ, ದೇಹಬಲ ಅದೇ ರೀತಿ ಶಿಸ್ತು ಅವಕಾಶ ಹಾಗೂ ಸೇವಾ ಮನೋಭಾವ ಗಳ ಬಗ್ಗೆ ಸ್ವಾಮೀಜಿಯವರು ನಮಗೆ ಹೇಳಿದ್ದಾರೆ ಅದನ್ನು ಅಳವಡಿಸಿಕೊಳ್ಳಿ ಎಂದು ಜೇಸಿಐ ಉಡುಪಿ ಸಿಟಿ ಅಧ್ಯಕ್ಷ ಡಾ| ವಿಜಯ್ ನೆಗಳೂರು ಹೇಳಿದರು.

ಅವರು ಜ.12 ರಂದು ಕ್ರಿಶ್ಚಿಯನ್ ಪ.ಪೂ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಯುವ ದಿನ ಸ್ವಾಮಿ ವಿವೇಕಾನಂದ ಜಯಂತಿ ಕಾಯ೯ಕ್ರಮದಲ್ಲಿ ಮಾತನಾಡಿದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಶ್ವೇತಾ ಶ್ರೀನಿವಾಸ್ ವಹಿಸಿದ್ದರು.

ಈ ಸಂದಭ೯ದಲ್ಲಿ ವಿದ್ಯಾಥಿ೯ಗಳಿಗೆ ಭಾಷಣ ಸ್ಪಧ೯ ನಡೆಯಿತು. ವೇದಿಕೆಯಲ್ಲಿ ಪೂವ೯ ವಲಯ ಉಪಾದ್ಯಕ್ಷ ರಾಘವೇಂದ್ರ ಪ್ರಭು, ಕವಾ೯ಲು, ಕಿರಣ್ ಭಟ್, ಸಂದೀಪ್ ಕುಮಾರ್, ವೀಕ್ಷಿತ್ ಪೂಜಾರಿ, ಡಾ| ಸಮದುಡು ಮುಂತಾದವರಿದ್ದರು.ಉಪನ್ಯಾಸಕ ನಾಗರಾಜ್ ನಿರೂಪಿಸಿ ,ವಂದಿಸಿದರು.

 
 
 
 
 
 
 
 
 
 
 

Leave a Reply