ಸುದ್ದಿರಾಜ್ಯ ಎಸ್ಎಸ್ಎಲ್ ಸಿ ಪರೀಕ್ಷೆಶಿರಸಿಯ ಸನ್ನಿಧಿ ರಾಜ್ಯಕ್ಕೆ ಪ್ರಥಮ By Janardhan Kodavoor/Team karavalixpress, - August 10, 2020 ಶಿರಸಿ: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಗರದ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲಲಾ ವಿದ್ಯಾರ್ಥಿನಿ ಸನ್ನಿಧಿ ಮಹಾಬಲೇಶ್ವರ ಹೆಗಡೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಈಕೆ ಇಲ್ಲಿನ ಪ್ರಗತಿ ನಗರ ಮಹಾಬಲೇಶ್ವರ ಹೆಗಡೆ ಹಾಗೂ ವೀಣಾ ಹೆಗಡೆ ಪುತ್ರಿ.