ವೈರಾಗ್ಯನಿಧಿಯಾಗಿ ಪ್ರತಿಮಾ ಯೋಗದಲ್ಲಿ ತಪಸ್ಸಿಗೆ ನಿಂತು ಮುಕ್ತಿ ಯನ್ನು ಸಾಧಿಸಿದ ಬಾಹುಬಲಿಯ ಪ್ರತಿಮೆ ಪಂಚಪರ ಮೇಷ್ಠಿ ಗಳ ಪ್ರತಿಮೆಯಂತೆ ಪೂಜನೀಯವಾಗಿದೆ
Click: Sachin Uchila

- Advertisement -

ಇತ್ತೀಚಿನ ಸುದ್ದಿ
ಸುದ್ದಿ
ಕುಂಜಾರುಗಿರಿಯ ಗಿರಿಬಳಗ (ರಿ) ಇದರ 32ನೆಯ ವಾರ್ಷಿಕೋತ್ಸವ
ಕುಂಜಾರುಗಿರಿಯ ಗಿರಿಬಳಗ (ರಿ) ನ 32ನೆಯ ವಾರ್ಷಿಕೋತ್ಸವವು ಕುಂಜಾರುಗುರಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಿತು.ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಸಭೆಯಲ್ಲಿ ಭಾಗವಹಿಸಿ, ಇಂದಿನ ಮಕ್ಕಳು ಜೀವನದಲ್ಲಿ ದಾರಿ ತಪ್ಪುತ್ತಿರುವುದು ಬೇಸರದ...
ಕರಾವಳಿ
ಮಾಸ್ಟರ್ ಪ್ಲಾನ್ ಗೆ ವೇಗ, ಜನಸ್ನೇಹಿ ಆಡಳಿತಕ್ಕೆ ನಿರ್ಧಾರ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ನಿರ್ಣಯ
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಕೋವಿಡ್ ಕಾರಣದಿಂದ ವಿಳಂಬವಾಗುತ್ತಿರುವ ಮಾಸ್ಟರ್ ಪ್ಲಾನಿಗೆ ವೇಗ ನೀಡಲು, ಸಾರ್ವಜನಿಕರಿಗೆ ತಮ್ಮ ಅರ್ಜಿ ಸ್ಥಿತಿಗತಿ ಮಾಹಿತಿ ನೀಡುವ ನೂತನ ಸಾಫ್ಟವೇರ್ , ಪ್ರಾಧಿಕಾ ರದ ವ್ಯಾಪ್ತಿಯಲ್ಲಿ...
ಸಂಘ ಸಂಸ್ಥೆ
ವಿಪ್ರ ಸಂಘಟನೆಗಳು ಆಶಕ್ತರು, ಅನಾರೋಗ್ಯ ಪೀಡಿತರಿಗೆ ಸಹಾಯ ಮಾಡುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವುದು ಶ್ಲಾಘನೀಯ~ ವಾಸುದೇವ ಅಡೂರು
ಚಿಟ್ಪಾಡಿ ವಲಯ ಬ್ರಾಹ್ಮಣ ಸಭಾದ ವಾರ್ಷಿಕ ಮಹಾಸಭೆಯು ಚಿಟ್ಪಾಡಿ ಶ್ರೀನಿವಾಸ ದೇವಸ್ಥಾನ ದಲ್ಲಿ ಜರುಗಿತು. ಎಸ್ ಎಸ್ ಎಲ್ ಸಿ, ಪಿ ಯು ಸಿ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿದ ಮುಖ್ಯ ಅತಿಥಿ...
ಸುದ್ದಿ
ಕುಂಜಾರುಗಿರಿ ಕುರ್ಕಾಲು ನಿವಾಸಿ ರಾಜೀವಿ ಬಿ. ಶೆಟ್ಟಿ
ಕುಂಜಾರುಗಿರಿ ಕುರ್ಕಾಲು ನಿವಾಸಿ ರಾಜೀವಿ ಬಿ. ಶೆಟ್ಟಿ (93 ವ.) ಶನಿವಾರ ದಂದು ನಿಧನರಾಗಿರುತ್ತಾರೆ. ಇವರು ಸ್ವಾತಂತ್ರ್ಯ ಹೋರಾಟಗಾರ ದಿ| ಕುರ್ಕಾಲು ಗಣಪಯ್ಯ ಶೆಟ್ಟರ ಮಗಳು, ಮೂಳೂರು ಬೈಲುಮನೆ ಶತಾಯುಷಿ ದಿ| ಬಾಬು ಶೆಟ್ಟಿಯವರ...
ಭಕ್ತಿ ಪಥ
ಕುಕ್ಕೆಯಲ್ಲಿ ವೈಭವದ ಶಿವರಾತ್ರಿ~ವಿವಾದಕ್ಕೆ ಮಂಗಳ
ಕುಕ್ಕೆಯಲ್ಲಿ ವೈಭವದ ಶಿವರಾತ್ರಿ ಆಚರಣೆಗೆ ಒಮ್ಮತದ ಒಪ್ಪಿಗೆ ಸಿಕ್ಕಿದ್ದು, ಮುಜುರಾಯಿ ಇಲಾಖೆ ಮತ್ತು ಧಾರ್ಮಿಕ ಪರಿಷತ್ ನೇತೃತ್ವದ ಸಭೆಯಲ್ಲಿ ಶಿವರಾತ್ರಿ ಆಚರಣೆಗೆ ನಿರ್ಧಾರ ಮಾಡ ಲಾಗಿದೆ.
ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಸಭೆಯಲ್ಲಿ...