ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ಉತ್ಸವ- ಶ್ರೀಕಾಂತ್ ಉಡುಪರ ಛಾಯಾ ನೋಟ…

- Advertisement -

ಇತ್ತೀಚಿನ ಸುದ್ದಿ
ಭಕ್ತಿ ಪಥ
ಕಿದಿಯೂರು ಹೋಟೆಲ್ ನಲ್ಲಿರುವ ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ
ಉಡುಪಿ: ಕಿದಿಯೂರು ಹೋಟೆಲ್ ನಲ್ಲಿರುವ ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ ಶುಕ್ರವಾರ ವಿದ್ವಾನ್ ಕಬಿಯಾಡಿ ಜಯರಾಮ ಆಚಾರ್ಯ ಮಾರ್ಗ ದರ್ಶನದಲ್ಲಿ ಆಶ್ಲೇಷಾಬಲಿ , ನವಕ ಕಲಶ, ಪ್ರಧಾನ ಹೋಮ...
ಸಂಘ ಸಂಸ್ಥೆ
ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ನೂತನ ಅಧ್ಯಕ್ಷೆ
ಉಡುಪಿ: ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ಅವರು 2021-22 ನೇ ಸಾಲಿಗೆ 20ನೇ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
ಈ...
ಭಕ್ತಿ ಪಥ
ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ಮಾರ್ಚ್,1ರಂದು ತ್ರಿಕಾಲ ಪೂಜೆ
ದುರ್ಗಾ ಸೇವಾ ಸಮಿತಿ ಕುಂಜೂರು ಇವರು ಆಯೋಜಿಸುವ ಶ್ರೀ ದುರ್ಗಾ ದೇವಸ್ಥಾನ ಕುಂಜೂರು ಇಲ್ಲಿ ಮಾರ್ಚ್,1 ರಂದು ತ್ರಿಕಾಲ ಪೂಜೆ ಅನ್ನಸಂತರ್ಪಣೆ ಮುಂತಾದ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.
ದಿನದ ತ್ರಿಸಂಧ್ಯಾ ಕಾಲಗಳಲ್ಲಿ ಶ್ರೀ ದುರ್ಗಾ ಮಾತೆಗೆ ವಿಸ್ತೃತ...
ಸಾಧನೆ
ಹೆಸರಾಂತ ಆಯುರ್ವೇದ ವೈದ್ಯ ಜಿ. ಶ್ರೀನಿವಾಸ ಆಚಾರ್ಯ ನಿಧನ
ಉಡುಪಿ: ಇಲ್ಲಿನ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಪ್ರಾಚಾರ್ಯ ಡಾ. ಜಿ. ಶ್ರೀನಿವಾಸ ಆಚಾರ್ಯ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ...