ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

ಡಾ. ರವಿರಾಜ್ ಆಚಾರ್ಯ, ನಾಗರಾಜ ಶೆಟ್ಟಿ ಕಡಿಯಾಳಿ ಕೆ.ಮಂಜು ನಾಥ್ ಹೆಬ್ಬಾರ್, ರಮೇಶ್ ಶೇರಿಗಾರ್ ಕುಂಜಿಬೆಟ್ಟು, ಕಿಶೋರ್ ಸಾಲ್ಯಾನ್ ಕಾತ್ಯಾಯಿನಿ ನಗರ, ಸಂಧ್ಯಾ ಪ್ರಭು  ಶಶಿಕಲಾ ಭರತ್,  ಗಣೇಶ ನಾಯ್ಕ ಪಾಡಿಗಾರು ಮತ್ತು ಪ್ರಸ್ತುತ ಪಾಳಿಯಲ್ಲಿ ಇರುವ ಅರ್ಚಕರು ಆಯ್ಕೆ ಯಾಗಿದ್ದಾರೆ

ನೂತನ ಆಡಳಿತ ಮಂಡಳಿಯ ಸದಸ್ಯರಿಗೆ ಉಡುಪಿ ಕ್ಷೇತ್ರದ ಶಾಸಕ ಕೆ ರಘುಪತಿ ಭಟ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ ರಾಘವೇಂದ್ರ ಕಿಣಿ, ಕುಂಜಿಬೆಟ್ಟು ವಾರ್ಡಿನ ನಗರಸಭಾ ಸದಸ್ಯ ಗಿರೀಶ್ ಅಂಚನ್,ಕಡಿಯಾಳಿ ವಾರ್ಡಿನ ನಗರಸಭಾ ಸದಸ್ಯ ಗೀತಾ ಶೇಟ್ ಅಭಿನಂದನೆ ಸಲ್ಲಿಸಿ ರುತ್ತಾರೆ

 
 
 
 
 
 
 
 
 

Leave a Reply