ಉಡುಪಿ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಅಕ್ಷಯ ತೃತೀಯದ ಹಾಗೂ ಪರಶುರಾಮ ಜಯಂತಿಯ ಪರ್ವ ಕಾಲದಲ್ಲಿ ಪರಶುರಾಮ ಮಂತ್ರ ಹೋಮ ಹಾಗೂ ಕಲಶಾಭಿಷೇಕ ಶ್ರೀದೇವರಿಗೆ ನಡೆಸಿ ವಿಶೇಷ ಪೂಜೆಯನ್ನು ನಡೆಸಲಾಯಿತು.
ಎಲ್ಲ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಆಡಳಿತ ಮೊಕ್ತೇಸರರಾದ ಪುತ್ತಿಗೆ ಮಠಾಧೀಶ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದು ವಿಶೇಷ ಪೂಜೆಯನ್ನು ಸಲ್ಲಿಸಿದರು.