ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಪೂರ್ಣಮಾನ ಕಾಳಸರ್ಪ ಯಾಗ

ಉಡುಪಿ ದೊಡ್ಡಣಗುಡ್ಡೆಯ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಪೂರ್ಣಮಾನ ಕಾಳಸರ್ಪ ಯಾಗವು ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ಶ್ರೀ ರಮಾನಂದ ಗುರೂಜಿ ಉಪಸ್ಥಿತಿಯಲ್ಲಿ ವೇದಮೂರ್ತಿ ಕೃಷ್ಣಮೂರ್ತಿ ತಂತ್ರಿಗಳ ಪೌರೋಹಿತ್ಯದಲ್ಲಿ  ಸಂಪನ್ನಗೊಂಡಿತು. 
 ಉಡುಪಿಯ  ವಿಕಾಸ್ ಕುಮಾರ್ ಇವರ ವತಿಯಿಂದ ಕಾಳ ಸರ್ಪ ದೋಷ ಪರಿಹಾರಾರ್ಥವಾಗಿ ಪ್ರಾಯಶ್ಚಿತ್ತ ಪೂರ್ವಕವಾಗಿ ನೆರವೇರಿತು. ಈ ಸಂದರ್ಭದಲ್ಲಿ ಕ್ಷೇತ್ರ ಉಸ್ತುವಾರಿ ಕುಸುಮಾ ನಾಗರಾಜ್ ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply