ಉದ್ಯಾವರ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ನವೀಕೃತ ತಾಮ್ರದ ಸುತ್ತುಪೌಳಿ ಸಮರ್ಪಣೆ, ಬ್ರಹ್ಮಕುಂಭಾಭಿಷೇಕ ಹಾಗು ರಾಶಿಪೂಜಾ ಮಹೋತ್ಸವ ಅಂಗವಾಗಿ ಭಾನುವಾರದಂದು
ಕಲಶಾರಾಧನೆ ಪ್ರಧಾನ ಹೋಮ ಬೆಳಿಗ್ಗೆ ಮಿಥುನ ಲಗ್ನದಲ್ಲಿ ಬ್ರಹ್ಮ ಕುಂಭಾಭಿಷೇಕ ಮಹಾಪೂಜೆ, ಮಹಾ ಅನ್ನಸಂತರ್ಪಣೆ, ರಂಗಪೂಜೆ ಹಾಗೂ ಬಲಿ ಉತ್ಸವ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು.
~ಚಿತ್ರ . ಸುರಭಿ ರತನ್