ಕಡಿಯಾಳಿ : ಶ್ರೀ ಬಬ್ಬು ಸ್ವಾಮಿ ಮತ್ತು ತನ್ನಿಮಾನಿಗ ದೇವಿಯ ನೇಮೋತ್ಸವ

ಫೆ.9 ಮತ್ತು 10ರಂದು ಉಡುಪಿಯ ಕಡಿಯಾಳಿಯಲ್ಲಿ ನಡೆದ ಶ್ರೀ ಬಬ್ಬು ಸ್ವಾಮಿ ಮತ್ತು ತನ್ನಿಮಾನಿಗ ದೇವಿಯ ನೇಮೋತ್ಸವದಲ್ಲಿ ಸೇವಾದಾರರಾದ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣರವರು ಕುಟುಂಬಿಕರೊಂದಿಗೆ ಅನುಗ್ರಹ ಗಂಧ ಪ್ರಸಾದವನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಸ್ಥಳೀಯ ನಗರಸಭಾ ಸದಸ್ಯ ಗಿರೀಶ್ ಎಮ್. ಅಂಚನ್, ಯಶ್ಪಾಲ್ ಸುವರ್ಣರವರ ಕುಟುಂಬಿಕರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply