ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ 

ಉಡುಪಿ:  ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ  ಶುಕ್ರವಾರ ವಿದ್ವಾನ್ ಕಬಿಯಾಡಿ​ ​ಜಯರಾಮ ​ಆಚಾರ್ಯ  ಮಾರ್ಗ ದರ್ಶನದಲ್ಲಿ  ಆಶ್ಲೇಷಾಬಲಿ , ನವಕ ಕಲಶ, ಪ್ರಧಾನ ಹೋಮ , ಗೆಂದಾಲಿ ಬೊಂಡಾಭಿಷೇಕ, ಪ್ರಸನ್ನ ಪೂಜೆ ಬಳಿಕ ಸಾರ್ವಜನಿಕ  ಅನ್ನಸಂತರ್ಪಣೆ  ನೆಡೆಯಿತು. ಭುವನೇಂದ್ರ ಕಿದಿಯೂರು, ಹೀರಾ ಬಿ ಕಿದಿಯೂರು, ಜಿತೇಶ್ ಕಿದಿಯೂರ್ ಹಾಗು ನೂರಾರು ಭಕ್ತರು  ಉಪಸ್ಥಿತರಿದ್ದರು 

 
 
 
 
 
 
 
 
 

Leave a Reply