ಉಡುಪಿ: ಕಿದಿಯೂರು ಹೋಟೆಲ್ ನಲ್ಲಿರುವ ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ ಶುಕ್ರವಾರ ವಿದ್ವಾನ್ ಕಬಿಯಾಡಿ ಜಯರಾಮ ಆಚಾರ್ಯ ಮಾರ್ಗ ದರ್ಶನದಲ್ಲಿ ಆಶ್ಲೇಷಾಬಲಿ , ನವಕ ಕಲಶ, ಪ್ರಧಾನ ಹೋಮ , ಗೆಂದಾಲಿ ಬೊಂಡಾಭಿಷೇಕ, ಪ್ರಸನ್ನ ಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನೆಡೆಯಿತು. ಭುವನೇಂದ್ರ ಕಿದಿಯೂರು, ಹೀರಾ ಬಿ ಕಿದಿಯೂರು, ಜಿತೇಶ್ ಕಿದಿಯೂರ್ ಹಾಗು ನೂರಾರು ಭಕ್ತರು ಉಪಸ್ಥಿತರಿದ್ದರು