ಮುಜರಾಯಿ ಸಚಿವರಿಂದ ನಾಳೆ ದೇಗುಲಗಳ ಸೇವಾ ಕಾರ್ಯಕ್ರಮಕ್ಕೆ ಮರು ಚಾಲನೆ

ನಾಳೆ ಜು.25ರಿಂದ ರಾಜ್ಯಾದ್ಯಂತ ದೇಗುಲಗಳಲ್ಲಿ ಕೋವಿಡ್ 2ನೇ ಅಲೆಯ ಲಾಕ್ ಡೌನ್ ತರುವಾಯ ಪೂಜೆ- ಪುರಸ್ಕಾರಗಳು ಪುನರ್ ಆರಂಭಗೊಳ್ಳಲಿದ್ದು ಹಿಂದೂ ಧಾರ್ಮಿಕ ದತ್ತಿ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಕೋಟ ಅಮೃತೇಶ್ವರಿ ದೇಗುಲದಲ್ಲಿ ಬೆಳಗ್ಗೆ 7- 7.15 ಗಂಟೆಗೆ ವಿಶೇಷ ಸೇವೆ ಸಲ್ಲಿಸುವ ಮೂಲಕ ಸೇವಾ ಚಟುವಟಿಕೆಗಳಿಗೆ ಪುನರ್ ಚಾಲನೆ ನೀಡಲಿದ್ದಾರೆ. 

 
 
 
 
 
 
 
 
 
 
 

Leave a Reply