ರಾಜ್ಯದ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ನೂತನ ಮಂತ್ರಿಗಳಾಗಿ ನಿಯುಕ್ತರಾದ ಕೋಟ ಶ್ರೀನಿವಾಸ ಪೂಜಾರಿಯವರು ಗುರುವಾರ ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ತೀಪಾದರನ್ನು ಭೇಟಿಯಾಗಿ ಗುರು ವಂದನೆ ಸಲ್ಲಿಸಿ ಆಶಿರ್ವಾದ ಪಡೆದರು.
ವಿದ್ಯಾಪೀಠದ ಆವರಣದಲ್ಲಿರುವ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ವೃಂದಾವನ ದರ್ಶನಪಡೆದರು .