ಭಕ್ತಿ ಪಥ “ಉಯ್ಯಾಲೆಯಲ್ಲಿ ರುಗ್ಮಿಣೀ” By Janardhan Kodavoor/Team karavalixpress, - October 16, 2023 ಶ್ರೀಕೃಷ್ಣದೇವರಿಗೆ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ನವರಾತ್ರಿಯ ಪ್ರಯುಕ್ತ “ಉಯ್ಯಾಲೆಯಲ್ಲಿ ರುಗ್ಮಿಣೀ” ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.