ಉಡುಪಿ ಶ್ರೀ ಕೃಷ್ಣನಿಗೆ 4.5 ಲಕ್ಷದ ಚಿನ್ನದ ಕಿರೀಟ

ಉಡುಪಿ ಶ್ರೀಕೃಷ್ಣದೇವರಿಗೆ, ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಲ್ಲಿ, ತೆಲಂಗಾಣದ ಆರ್. ಸ್ವಾಮಿನಾಥನ್ ಎನ್ನುವ ಭಕ್ತರೋರ್ವರು ಸುಮಾರು 4.5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಕಿರೀಟವನ್ನು ಅರ್ಪಿಸಿದರು.

ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply