ಶ್ರೀಕೃಷ್ಣನ ಸನ್ನಿಧಿಯಲ್ಲಿ ಕೃಷ್ಣಮಾಚಾರಿ

ಭಾರತ ತಂಡದ ಮಾಜಿ ಕ್ರಿಕೇಟ್ ಆಟಗಾರರಾದ ಕೃಷ್ಣಮಾಚಾರಿ ಶ್ರೀ ಕಾಂತ್ ಅವರು ಕೃಷ್ಣಮಠಕ್ಕೆ ಆಗಮಿಸಿ ಕೃಷ್ಣ,ಮುಖ್ಯಪ್ರಾಣರ ದರ್ಶನ ಪಡೆದು ಪರ್ಯಾಯ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದು ಭೋಜನಪ್ರಸಾದ ಸ್ವೀಕರಿಸಿದರು.

 
 
 
 
 
 
 
 
 
 
 

Leave a Reply