ಕುತ್ಯಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಭಜನಾ ಮಂಗಳೋತ್ಸವ

ಉಡುಪಿ:  ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಕುತ್ಯಾರು ಇದರ ಕಟ್ಟಡದ ಸುವರ್ಣ ಮಹೋತ್ಸವದ ಅಂಗವಾಗಿ ಸೂರ್ಯೋದಯದಿಂದ ಸೂರ್ಯಾಸ್ತದ ವರೆಗೆ ಭಜನಾ ಮಂಗಳೋತ್ಸವ  ಜ.31ರಂದು ವಿಜೃಂಭಣೆಯಿಂದ ಜರಗಿತು.

ಅನೇಕ ಕಡೆಗಳಿಂದ ಭಜನಾ ತಂಡಗಳು ಆಗಮಿಸಿ ಭಜನಾ ಕಾರ್ಯಕ್ರಮವನ್ನು ನೀಡಿದರು. ನಂತರ ದೇವರಿಗೆ ಮಹಾ ಪೂಜೆ ಮತ್ತು ಅನ್ನಸಂತರ್ಪಣೆ ಜರಗಿಿತು. ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

 
 
 
 
 
 
 
 
 
 
 

Leave a Reply