ಉಡುಪಿ: ಇಲ್ಲಿನ ಉಚ್ಚಿಲದ ಮೊಗವೀರ ಸಮುದಾಯದ ಶ್ರೀ ಮಹಾಲಕ್ಷ್ಮೀ ದೇವಿಯ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ರಥೋತ್ಸವ ಮತ್ತು ನಾಗಮಂಡಲ ಕಾರ್ಯಕ್ರಮಗಳದ ಅದ್ದೂರಿಯಿಂದ ಸಾಗುತ್ತಿರುವ ಪ್ರಯುಕ್ತ ಬುಧವಾರ ಮಂಗಳೂರಿನ ಸೌತ್ ವಾರ್ಫ್ ಯಾಂತ್ರಿಕ ಮೀನುಗಾರರ ಸಹಕಾರಿ ಸಂಘ ನಿಯಮಿತದ ವತಿಯಿಂದ ದೇವಿಗೆ ಅಪರೂಪದ ಚಿನ್ನದ ಮೀನಿನ ಸರವನ್ನು ಸಮರ್ಪಿಸಲಾಯಿತು.
ಚಿನ್ನದಲ್ಲಿ ಮೀನಿನ ರೂಪಗಳಿಂದ ರಚಿಸಲಾಗಿರುವ ಈ ಸರವು ಸುಮಾರು 50 ಪವನ್ (400) ತೂಕವಿದ್ದು, ಅತ್ಯಾಕರ್ಷಕವಾಗಿದೆ. ಮೂಗವೀರ ಸಮುದಾಯದವರು ತಮ್ಮ ಕುಲವೃತ್ತಿಯಾದ ಮೀನುಗಾರಿಕೆಯ ನೆನಪಿನಲ್ಲಿ