ಶ್ರೀ ಕೊಡಮಣಿತ್ತಾಯಿ ಬ್ರಹ್ಮ ಬೈದರ್ಕಳ ಗರಡಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ

ಉಡುಪಿ: ನೀರೆಬೈಲೂರಿನ ಶ್ರೀಕೊಡಮಣಿತ್ತಾಯಿ ಬ್ರಹ್ಮ ಬೈದರ್ಕಳ ಗರಡಿಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಉಡುಪಿಯ ನೋಟರಿ ಮತ್ತು ವಕೀಲ ನಾರಾಯಣ ಶೆಟ್ಟಿ ಆಯ್ಕೆಯಾಗಿದ್ದಾರೆ. ಕಳೆದ ಅವಧಿಯಲ್ಲಿ ಹದಿನೇಳು ವರ್ಷಗಳ ಕಾಲ ಅಧ್ಯಕ್ಷರಾಗಿ ಈ ಗರಡಿಯಲ್ಲಿ ನಾರಾಯಣ ಶೆಟ್ಟಿ ಸೇವೆ ಸಲ್ಲಿಸಿದ್ದಾರೆ.

 
 
 
 
 
 
 
 
 
 
 

Leave a Reply