ಉಡುಪಿ : ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ; ಭಜನಾ ಕಾರ್ಯಕ್ರಮ

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ ಇದರ ಪ್ರಥಮ ಪ್ರತಿಷ್ಠಾ ವರ್ಧಂತಿ ಅಂಗವಾಗಿ ಶ್ರೀ ಸ್ವಾಮಿ ದೇವರಿಗೆ ವಿಶೇಷ ಹೂಗಳಿಂದ ಅಲಂಕಾರ , ಇಂದು ಮುಂಜಾನೆ ಸೂರ್ಯೋದೊಂದಿಗೆ ಆರಂಭ ಗೊಂಡ ಭಜನಾ ಕಾರ್ಯಕ್ರಮವನ್ನು ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ ದೀಪ ಬೆಳಗಿಸಿ ಚಾಲನೆ ನೀಡಿದರು. ಉಡುಪಿ ಹರ್ಷದ ಸೂರ್ಯಪ್ರಕಾಶ ತಂಡದವರಿಂದ ಭಜನೆ ಆರಂಭ ಗೊಂಡು ವಿವಿಧ ತಂಡಗಳಿಂದ ನಿರತಂತರ ಭಜನಾ ಕಾರ್ಯಕ್ರಮ ನೆಡೆಯಿತು. ಸ್ವಾಮಿಗೆ ವಿಶೇಷ ಪೂಜೆಯ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನೆಡೆಯಿತು ಶ್ರೀ ನಿತ್ಯಾನಂದ ವಿದ್ಯಾಕೇಂದ್ರದ ಅಧ್ಯಕ್ಷರಾದ ದಿವಾಕರ ಶೆಟ್ಟಿ, ನವೀನ ಶೆಟ್ಟಿ ತೋನ್ಸೆ, ಉದಯಕುಮಾರ್ ಶೆಟ್ಟಿ, ಈಶ್ವರ ಚಿಟ್ಪಾಡಿ, ನಟರಾಜ್ ಹೆಗ್ಡೆ ಪಳ್ಳಿ, ಸುರೇಶ ಕುಮಾರ್, ಶ್ರೀಕಾಂತ್ ಶೆಟ್ಟಿ, ಸುರೇಂದ್ರ ಶೆಟ್ಟಿ, ವಿಶ್ವನಾಥ್ ಸನಿಲ್ ಕಡೆಕಾರ್, ದೀಪಕ್ ಪ್ರಭು, ಸುನಂದಾ, ಶಾರದಾ ಹಾಗೂ ಆಡಳಿತ ಮಂಡಳಿಯ ಸದಸ್ಯರು, ನಿತ್ಯಾನಂದ ಸೇವಾ ಸಮಿತಿಯ ಸದಸ್ಯರು, ಊರ, ಪರ ಊರ ನೂರಾರು ಭಕ್ತರೂ ಉಪಸ್ಥರಿದ್ದರು.

 
 
 
 
 
 
 
 
 
 
 

Leave a Reply