ನಟಿ ಭಾವನಾ ಶ್ರೀಕೃಷ್ಣ ದರ್ಶನ

ಪ್ರಸಿದ್ಧ ನಟಿ ಹಾಗೂ ಭರತನಾಟ್ಯ ಕಲಾವಿದೆಯಾದ ಭಾವನಾ ಅವರು ಇಂದು ಕೃಷ್ಣಮಠಕ್ಕೆ ಆಗಮಿಸಿ ಕೃಷ್ಣದೇವರ ದರ್ಶನ ಪಡೆದು ಪುತ್ತಿಗೆ ಶ್ರೀಗಳಿಂದ ಕೋಟಿ ಗೀತಾಲೇಖನ ಯಜ್ಞ ದೀಕ್ಷೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಖ್ಯಾತ ಸಂಗೀತ ವಿದ್ವಾನ್ ನಾರಾಯಣ ಶರಳಾಯ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply