ಉಡುಪಿ: ಸಗ್ರಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮುಖ್ಯ ಮಂತ್ರಿ ಭೇಟಿ

 ಉಡುಪಿ: ಸಗ್ರಿ ಶ್ರೀ  ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗುರುವಾರದಂದು ಮುಖ್ಯ ಮಂತ್ರಿ ಬಸವರಾಜ  ಬೊಮ್ಮಾಯಿ ಅವರು ಭೇಟಿ ನೀಡಿದರು. 

ದೇವಳದ ಶ್ರೀ ಗೋಪಾಲಕೃಷ್ಣ ಸಾಮಗ ರಿಂದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ದಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಡಾ. ಸುಧಾಕರ್  ಶಾಸಕ ರಘುಪತಿ ಭಟ್ , ಮಟ್ಟಾರ್ ರತ್ನಾಕರ್ ಹೆಗ್ಡೆ,  ರಾಘವೇಂದ್ರ ಕಿಣಿ, ಅನಂತ ಸಾಮಗ, ಸುಬ್ರಮಣ್ಯ ಸಾಮಗ ಉಪಸ್ಥಿತರಿದ್ದರು. 

 
 
 
 
 
 
 
 
 
 
 

Leave a Reply