ಶ್ರೀಕೃಷ್ಣಮಠಕ್ಕೆ,ಬೆಂಗಳೂರಿನ ಸರಳ ವಾಸ್ತು ತಜ್ಞರಾದ ಚಂದ್ರಶೇಖರ್ ಗುರೂಜಿಯವರು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪಕರಾದ ಗೋವಿಂದರಾಜ್ ಹಾಗೂ ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಬೈಕಾಡಿ ಸುಪ್ರಸಾದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು