ಭಕ್ತಿ ಪಥ ಶ್ರೀ ಶ್ರೀ ವೇದವರ್ಧನ ತೀರ್ಥರು ಪಂಡರಾಪುರ ಪಾಂಡುರಂಗ ವಿಠಲ ಸನ್ನಿಧಿಯಲ್ಲಿ By Janardhan Kodavoor/Team karavalixpress, - March 8, 2024 ರುಕ್ಮಿಣಿ ಸತ್ಯಭಾಮೆ ಸಹಿತ ಪಾಂಡುರಂಗ ವಿಠಲನ ಆರಾಧಕರಾದ ಶಿರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥರು ಪಂಡರಾಪುರ ಪಾಂಡುರಂಗ ವಿಠಲ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಶಿರೂರು ಮಠದ ದಿವಾನರಾದ ಉದಯ ಸರಳತ್ತಾಯ, ಶ್ರೀ ಮಠದ ಪಿಆರ್ ಒ ಶ್ರೀಶ ಕಡೆಕಾರ್ ಉಪಸ್ಥಿತರಿದ್ದರು.