ಭಕ್ತಿ ಪಥ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನೆ By Janardhan Kodavoor/Team karavalixpress, - August 5, 2021 ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಅಷ್ಟಮಠದ ಯತಿಗಳ ವೃಂದಾವನ ಸಮುಚ್ಚಯದಲ್ಲಿರುವ ,ಪುತ್ತಿಗೆ ಮಠದ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನೆ ನಡೆಯಿತು. ಈ ಪ್ರಯುಕ್ತ ಅವರ ವೃಂದಾವನಕ್ಕೆ ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರುವಿಶೇಷ ಪೂಜೆ ಸಲ್ಲಿಸಿದರು .