ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನೆ

ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಅಷ್ಟಮಠದ ಯತಿಗಳ ವೃಂದಾವನ ಸಮುಚ್ಚಯದಲ್ಲಿರುವ ,ಪುತ್ತಿಗೆ ಮಠದ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನೆ ನಡೆಯಿತು.

ಈ ಪ್ರಯುಕ್ತ ಅವರ ವೃಂದಾವನಕ್ಕೆ ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರುವಿಶೇಷ ಪೂಜೆ ಸಲ್ಲಿಸಿದರು .

 
 
 
 
 
 
 
 
 
 
 

Leave a Reply