ಶ್ರೀ ವೆಂಕಟರಮಣ ದೇವಸ್ಥಾನ ಕರಂಬಳ್ಳಿ ವಾರ್ಷಿಕ ರಥೋತ್ಸವ

ಉಡುಪಿ ಶ್ರೀ ವೆಂಕಟರಮಣ ದೇವಸ್ಥಾನ ಕರಂಬಳ್ಳಿ ವಾರ್ಷಿಕ ಮಹಾ ರಥೋತ್ಸವ ಶನಿವಾರ ರಾತ್ರಿ ನೆಡೆಯಿತು. ಧಾರ್ಮಿಕ ಪೂಜಾ ವಿಧಿಗಳನ್ನು ಪಾಡಿಗಾರ ವಾಸುದೇವ ತಂತ್ರಿ ನೇತೃತ್ವದಲ್ಲಿ ನೆಡೆಯಿತು. ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತರೂ ಭೋಜನ ಪ್ರಸಾದ ಸ್ವೀಕರಿಸಿದರು. ಆಡಳಿತ ಮೊಕ್ತೇಸರ ಮಾಜಿ ಶಾಸಕ ರಘುಪತಿ ಭಟ್, ಆಡಳಿತ ಮಂಡಳಿಯ ಸದಸ್ಯರು ಉಪಸ್ಥರಿದ್ದರು.

 

 
 
 
 
 
 
 
 
 
 
 

Leave a Reply