ತೆಂಕಪೇಟೆ: ಪರಿವಾರ ದೇವರ ಪುನರ್ ಪ್ರತಿಷ್ಠಾ ವರ್ಧಂತಿ ಮೊಹೋತ್ಸವ

ಉಡುಪಿ ತೆಂಕಪೇಟೆ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ಪರಿವಾರ ದೇವರ ಪುನರ್ ಪ್ರತಿಷ್ಠಾ ವರ್ಧಂತಿ ಮೊಹೋತ್ಸವ ಮಂಗಳವಾರ ಜರಗಿತು ಶ್ರೀ ಲಕ್ಷ್ಮೀ ವೆಂಕಟೇಶ ದೇವರಿಗೆ ಶ್ರೀ ದೇವರಿಗೆ ವಿಶೇಷ ಅಲಂಕಾರ , ಬೆಳ್ಳಿಗೆ ದೇವರ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾಥನೆ , ಪಂಚಾಮೃತ ಅಭಿಷೇಕ ದ್ವಾದಶ ಕಳಶಭಿಷೇಕ , ಸಾನ್ನಿಧ್ಯ ಹವನ , ಮಹಾಪೂಜೆ ಬಳಿಕ ಸಂತರ್ಪಣೆ ನೆಡೆಯಿತು ಧಾರ್ಮಿಕ ಪೂಜಾವಿಧಾನಗನ್ನು ಚೇಂಪಿ ಶ್ರೀಕಾಂತ್ ಭಟ್ ನೆರವೇರಿಸಿದರು , ದೇವಳದ ಆಡಳಿತ ಮೊಕ್ತೇಸರ ಪಿ ವಿ ಶೆಣೈ , ಅರ್ಚಕ ರಾದ ವಿನಾಯಕ ಭಟ್ , ದಯಾಘನ್ ಭಟ್ ,ದೀಪಕ್ ಭಟ್ , ಆಡಳಿತ ಮಂಡಳಿಯ ಸಮಿತಿಯ ಸದಸ್ಯರು , ಜಿ ಎಸ್ ಬಿ ಯುವಕ ಮತ್ತು ಮಹಿಳಾ ಮಂಡಳಿ ಸದಸ್ಯರು , ಹಾಗೂ ನೂರಾರು ಸಮಾಜಭಾಂದವರು ಉಪಸ್ಥರಿದ್ದರು.

 
 
 
 
 
 
 
 
 
 
 

Leave a Reply