ಜೂಮ್ ವೀಡಿಯೋ ಕಾನ್ಫರೆನ್ಸ್ನಲ್ಲಿ ಯುಗಾದಿ ಸಂಭ್ರಮವನ್ನು ವಿಶ್ವ ಕನ್ನಡ ಶುಶ್ರೂಷಾಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಆಯೋಜನೆ 

ವಿಶ್ವ ಕನ್ನಡ ಶುಶ್ರೂಷಾಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಏಪ್ರಿಲ್ 17ರಂದು ಶನಿವಾರ  ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಜೂಮ್ ವೀಡಿಯೋ ಕಾನ್ಫರೆನ್ಸ್ ಮೂಲಕ ವಿಶ್ವದಾದ್ಯಂತ ನೆಲೆಸಿರುವ ಸಮಸ್ತ ಕನ್ನಡಿಗರನ್ನುದ್ದೇಶಿಸಿ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ಹಾಗೂ ಸಂಸ್ಕೃತ ವಿದ್ವಾನ್ ಬಸ್ರೂರು ಮಾಧವ ಅಡಿಗ ಅವರು ಯುಗಾದಿ ಹಬ್ಬದ ಕುರಿತು ಮಾತನಾಡಲಿದ್ದಾರೆ ಎಂದು ವಿಶ್ವ ಕನ್ನಡ ಶುಶ್ರೂಷಾಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಘವೇಂದ್ರ ಕಂಬ್ಳು ತಿಳಿಸಿದ್ದಾರೆ. 
 
 
 
 
 
 
 
 
 
 
 

Leave a Reply