ಸುದ್ದಿರಾಜ್ಯವರ್ಗೀಕರಿಸದ ಬಿ.ಎಸ್.ಯಡಿಯೂರಪ್ಪರವರಿಂದ ಕೆ.ಆರ್.ಎಸ್ ಜಲಾಶಯಕ್ಕೆ ಬಾಗಿನ By Janardhan Kodavoor/Team karavalixpress, - August 21, 2020 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಕಾವೇರಿಗೆ ಪೂಜೆ ಸಲ್ಲಿಸಿದ ಬಳಿಕ ಕೆ.ಆರ್.ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಸಂಸದೆ ಸುಮಲತಾ ಅಂಬರೀಶ್ ಮುಂತಾದವರು ಉಪಸ್ಥಿತರಿದ್ದರು.