ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಚಂಡಿಕಾಯಾಗ ಸಂಪನ್ನ

ಇತಿಹಾಸ ಪ್ರಸಿದ್ಧ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ  ಗೋವರ್ಧನ ತಂತ್ರಿಗಳ ತಂತ್ರಿತ್ವದಲ್ಲಿ ಹಾಗೂ ಪ್ರಕಾಶಾಚಾರ್ಯರ ಮಾರ್ಗದರ್ಶನದಲ್ಲಿ  ಪ್ರವೀಣ ಐತಾಳರ ಆಚಾರ್ಯತ್ವದಲ್ಲಿ ಲೋಕ ಕಲ್ಯಾಣಕ್ಕಾಗಿ ಸಮಸ್ತ ಭಕ್ತರ ಸಹಭಾಗಿತ್ವದಲ್ಲಿ ಶ್ರೀ ಚಂಡಿಕಾಯಾಗವು ಸಂಪನ್ನಗೊಂಡಿತು. ಅನುಕ್ರಮಣಿಕೆಯಲ್ಲಿ ಶ್ರೀವತ್ಸ ಐತಾಳರು ಹಾಗೂ ಅಧ್ವರ್ಯುವಾಗಿ ರವಿ ಸಾಮಗರು ಸಹಕರಿಸಿದರು.
 
 
 
 
 
 
 
 
 
 
 

Leave a Reply