ಶ್ರೀಕೃಷ್ಣ ಮಠದಲ್ಲಿ ಕದಿರು ಕಟ್ಟುವ ಹಬ್ಬ 

ಶ್ರೀಕೃಷ್ಣ ಮಠದಲ್ಲಿ ವಿಜಯದಶಮಿಯಂದು ಶ್ರೀಸೋದೆ ಮಠದಲ್ಲಿ ಕದಿರನ್ನು ಪೂಜಿಸಿ ಮೆರವಣಿಗೆಯಲ್ಲಿ ತಂದು ಶ್ರೀಕೃಷ್ಣನ ಗರ್ಭಗುಡಿಯ ಪೂರ್ವ ದ್ವಾರದಲ್ಲಿ ಒಳಬಂದು ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ, ಪರ್ಯಾಯ ಮಠದ ಪಾರುಪತ್ಯಗಾರರಾದ ಲಕ್ಷ್ಮೀಶ ಆಚಾರ್ಯರ ನೇತೃತ್ವದಲ್ಲಿ ಪೂಜೆ ನಡೆಸಿ, ನಂತರ ಬಡಗುಮಾಳಿಗೆ ಯಲ್ಲಿ ಪೂಜಿಸಿ ಕದಿರು ಕಟ್ಟಲಾಯಿತು.

 
 
 
 
 
 
 
 
 
 
 

Leave a Reply